ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm