ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm