ಬ್ರೇಕಿಂಗ್ ನ್ಯೂಸ್
22-07-24 04:52 pm HK News Desk ಕರ್ನಾಟಕ
ರಾಮನಗರ, ಜುಲೈ.22: ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ನಡೆದಿದೆ.
ಶೋಭ (38), ದಿಲೀಪ್ (16) ಮೃತ ದುರ್ದೈವಿಗಳು. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ.
ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ಬಾರದ ಹಿನ್ನೆಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗ್ಯಾಸ್ ಗಾಳಿ ಸೇವಿಸಿ ತಾಯಿ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಳಿಯಾಡಲು ಅವಕಾಶವಿರಲಿ ;
ಈ ಹಿಂದೆಯೂ ಗ್ಯಾಸ್ ಗೀಸರ್ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
Bangalore mother and son dies inside bathroom after geyser gas leak. The deceased has been identified as Deepak (16) and mother Shoha (38).
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm