ಬ್ರೇಕಿಂಗ್ ನ್ಯೂಸ್
22-07-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 22: ಲೈಂಗಿಕ ದೌರ್ಜನ್ಯ ಹಾಗೂ ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನಿಗೆ ನಗರದ ಸೆಷನ್ಸ್ ನ್ಯಾಯಾಲಯ ಇಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸ್ವಪಕ್ಷದ ಕಾರ್ಯಕರ್ತ ನೀಡಿದ ದೂರಿನ ಹಿನ್ನೆಲೆ ಬಂಧನಕ್ಕೆ ಒಳಗಾಗಿರುವ ಸೂರಜ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ.
ಷರತ್ತುಗಳು: 2 ಲಕ್ಷ ರೂ.ಗಳ ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಪಾಸ್ಪೋರ್ಟ್ ತನಿಖಾಧಿಕಾರಿಗಳಿಗೆ ಒಪ್ಪಿಸಬೇಕು, ಆರೋಪ ಪಟ್ಟಿ ಸಲ್ಲಿಸುವವರೆಗೆ ಇಲ್ಲವೇ ಮುಂದಿನ ಆರು ತಿಂಗಳು ಕಾಲ ಪ್ರತಿ ಎರಡನೇ ಭಾನುವಾರ ಠಾಣೆಗೆ ಭೇಟಿ ನೀಡಿ ಸಹಿ ಮಾಡಬೇಕು, ಸಾಕ್ಷ್ಯಗಳಿಗೆ ಬೆದರಿಕೆ ಹಾಕಬಾರದು, ಸಾಕ್ಷಿಗಳನ್ನು ಸಂಪರ್ಕಿಸಲು ಪ್ರಯತ್ನ ಮಾಡಬಾರದು ಎಂಬುದಾಗಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದಾರೆ. ಈ ಸಂಬಂಧ ಹಣದ ಆಮಿಷವನ್ನೂ ಒಡ್ಡಿದ್ದರು ಎಂದು ಸಂತ್ರಸ್ತ ಯುವಕ ಸೂರಜ್ ಮತ್ತು ಅವರ ಬೆಂಬಲಿಗ ಶಿವಕುಮಾರ್ ವಿರುದ್ಧ ಜೂನ್ 22ರಂದು ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿ ವಿವಿಧ ಸೆಕ್ಷನ್ಗಳ ಅಡಿ ಎಫ್ಐಆರ್ ದಾಖಲಿಸಲಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಸೂರಜ್ ಆಪ್ತ ಎನ್ನಲಾದ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಸೂರಜ್, ಚನ್ನರಾಯಪಟ್ಟಣದ ರಕ್ಷಿತ್ ಮತ್ತು ಹಾಸನದ ಸಚಿನ್ ವಿರುದ್ಧ ಐಪಿಸಿ ಸೆಕ್ಷನ್ಗಳ ಅಡಿ ಜೂನ್ 25ರಂದು ಹೊಳೆನರಸೀಪುರದ ಗ್ರಾಮೀಣ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿ
The court set multiple bail conditions for Suraj, the grandson of JD(S) patriarch and former prime minister of India, HD Deve Gowda. The member of Karnataka's legislative council, 36, must not ‘threaten’ the complainant/victim and contact the latter directly or indirectly, the court said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm