ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm