ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm