ಬ್ರೇಕಿಂಗ್ ನ್ಯೂಸ್
23-07-24 09:09 pm HK News Desk ಕರ್ನಾಟಕ
ಶಿವಮೊಗ್ಗ, ಜುಲೈ.23: ಕೆಎಸ್ಸಾರ್ಟಿಸಿ ಬಸ್ ಮತ್ತು ಹುಂಡೈ ಕಾರು ಅಪಘಾತಕ್ಕೀಡಾಗಿ ಶಿಕಾರಿಪುರದ ಸೈಂಟ್ ಥೆರೆಸಾ ಲಿಟ್ಲ್ ಫ್ಲವರ್ ಚರ್ಚ್ ಪಾದ್ರಿ ಫಾ. ಅಂಥೋನಿ ಪೀಟರ್ (55) ಸಾವನ್ನಪ್ಪಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದ್ದು, ಕಾರು ನಜ್ಜುಗುಜ್ಜಾಗಿ ರಸ್ತೆ ಬಿಟ್ಟು ಗದ್ದೆಯತ್ತ ಪಲ್ಟಿಯಾಗಿ ಬಿದ್ದಿದೆ. ಹಿಂದೆ ಕುಳಿತಿದ್ದ ಅಂಥೋನಿ ಪೀಟರ್ ಘಟನೆಯಲ್ಲಿ ತೀವ್ರ ಗಾಯಗೊಂಡು ಸಾವಿಗೀಡಾಗಿದ್ದಾರೆ. ಈ ಸಂದರ್ಭ ಬೇರೆ ಯಾರು ಕಾರಿನಲ್ಲಿದ್ದರು ಎನ್ನುವ ಮಾಹಿತಿ ತಿಳಿದುಬಂದಿಲ್ಲ.
ಅಂಥೋನಿ ಪೀಟರ್ ಅವರು ಶಿವಮೊಗ್ಗ ಡಯಾಸಿಸ್ ನಲ್ಲಿ ತನ್ನ ಮಾನವೀಯ ಸೇವೆಗಾಗಿ ಹೆಸರು ಗಳಿಸಿದ್ದರು. ಈ ಹಿಂದೆ 2017ರಿಂದ 2023ರ ವರೆಗೆ ಹರಿಹರ ಬ್ಯಾಸಿಲಿಕಾದಲ್ಲಿ ಅಂಥೋನಿ ಪೀಟರ್ ಸೇವೆಯಲ್ಲಿದ್ದರು. ಈ ವೇಳೆ ಮಾಡಿದ ಸಮುದಾಯ ಸೇವೆಯ ಕಾರಣಕ್ಕೆ ಶಿವಮೊಗ್ಗ ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ ಪೀಟರ್ ಬಗ್ಗೆ ವಿಶೇಷ ಮಮಕಾರ ಬೆಳೆದಿತ್ತು. ಹೀಗಾಗಿ ಪೀಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದು ಸ್ಥಳೀಯರಿಗೆ ತೀವ್ರ ಶೋಕ ಉಂಟು ಮಾಡಿದೆ.
Ksrtc bus car accident in Shivamogga, Catholic church priest Fr Antony Peter killed. Fr Antony Peter, parish priest at St Theresa Little Flower of Jesus Church in Shikaripura, met with a tragic end in a road accident involving a KSRTC bus and his Hyundai Eon car on Tuesday, July 23.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm