ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm