ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm