ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm