ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm