ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm