ಬ್ರೇಕಿಂಗ್ ನ್ಯೂಸ್
26-07-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಡಿಸಿಎಂ ಡಿಕೆಶಿ ಬಯಕೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್, ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಹಿಂದೊಮ್ಮೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರವನ್ನು 2007ರಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಮಾಡಲಾಗಿತ್ತು. ರಾಮನಗರ ತಾಲ್ಲೂಕಿನಲ್ಲಿ ಜಿಲ್ಲಾ ಕೇಂದ್ರದ ಜೊತೆಗೆ ಮೂರು ಇತರ ತಾಲ್ಲೂಕುಗಳಾದ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿಯೊಂದಿಗೆ ಪುನರ್ ನಿರ್ಮಾಣ ಮಾಡಲಾಗಿತ್ತು. ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ನಗರವನ್ನು ವಿಸ್ತರಿಸುವುದು ಮತ್ತು ಗ್ರೇಟರ್ ಬೆಂಗಳೂರು ಆಗಿ ಅಭಿವೃದ್ಧಿ ಪಡಿಸುವ ದೂರದೃಷ್ಟಿ ಇದರ ಹಿಂದಿದೆ. ಜಿಲ್ಲೆಯ ಹೆಸರು ಬದಲಾಗುತ್ತಲೇ ಭೂಮಿಯ ದರ ದುಪ್ಪಟ್ಟಾಗಿದೆ.
The Greater Bengaluru Governance Bill, 2024, which was tabled in the Karnataka Legislative Assembly on Tuesday, is loaded with many new provisions to tax different stakeholders, including common citizens.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm