ಬ್ರೇಕಿಂಗ್ ನ್ಯೂಸ್
26-07-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಡಿಸಿಎಂ ಡಿಕೆಶಿ ಬಯಕೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ ಪಾಟೀಲ್, ಜನರ ಅಪೇಕ್ಷೆಯಂತೆ ರಾಮನಗರ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲಾಗಿದೆ. ಇದರಲ್ಲಿ ಬೇರೆ ಯಾವುದೇ ಉದ್ದೇಶ ಇಲ್ಲ ಎಂದರು.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ರಾಮನಗರ ಜಿಲ್ಲೆಯ ಕಾಂಗ್ರೆಸ್ ನಾಯಕರ ನಿಯೋಗ ಭೇಟಿಯಾಗಿತ್ತು. ಜಿಲ್ಲೆಯ ಅಭಿವೃದ್ದಿಯ ದೃಷ್ಟಿಯಿಂದ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಬೇಕು ಎಂದು ಮನವಿ ಮಾಡಿತ್ತು. ಇದೀಗ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಹಿಂದೊಮ್ಮೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರವನ್ನು 2007ರಲ್ಲಿ ಪ್ರತ್ಯೇಕ ಜಿಲ್ಲಾ ಕೇಂದ್ರವಾಗಿ ಮಾಡಲಾಗಿತ್ತು. ರಾಮನಗರ ತಾಲ್ಲೂಕಿನಲ್ಲಿ ಜಿಲ್ಲಾ ಕೇಂದ್ರದ ಜೊತೆಗೆ ಮೂರು ಇತರ ತಾಲ್ಲೂಕುಗಳಾದ ಚನ್ನಪಟ್ಟಣ, ಕನಕಪುರ ಮತ್ತು ಮಾಗಡಿಯೊಂದಿಗೆ ಪುನರ್ ನಿರ್ಮಾಣ ಮಾಡಲಾಗಿತ್ತು. ಇದೀಗ ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಬೆಂಗಳೂರು ನಗರವನ್ನು ವಿಸ್ತರಿಸುವುದು ಮತ್ತು ಗ್ರೇಟರ್ ಬೆಂಗಳೂರು ಆಗಿ ಅಭಿವೃದ್ಧಿ ಪಡಿಸುವ ದೂರದೃಷ್ಟಿ ಇದರ ಹಿಂದಿದೆ. ಜಿಲ್ಲೆಯ ಹೆಸರು ಬದಲಾಗುತ್ತಲೇ ಭೂಮಿಯ ದರ ದುಪ್ಪಟ್ಟಾಗಿದೆ.
The Greater Bengaluru Governance Bill, 2024, which was tabled in the Karnataka Legislative Assembly on Tuesday, is loaded with many new provisions to tax different stakeholders, including common citizens.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm