ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
02-01-26 04:13 pm
HK News Desk
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm