ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm