ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.
ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm