ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm