ಬ್ರೇಕಿಂಗ್ ನ್ಯೂಸ್
01-08-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣ ಸಂಬಂಧಿಸಿ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಜ್ವಲ್ ಅವರದ್ದು ಎನ್ನಲಾದ ವಿಡಿಯೋಗಳು ಅಸಲಿಯೆಂದು ವಿಧಿ ವಿಜ್ಞಾನ ತಜ್ಞರು ವರದಿ ನೀಡಿದ್ದಾರೆ.
ಅತ್ಯಾಚಾರ ಪ್ರಕರಣ ಸಂಬಂಧಿಸಿ ಎಲ್ಲ ವಿಡಿಯೋಗಳನ್ನು ತನಿಖಾಧಿಕಾರಿಗಳು ಜಪ್ತಿ ಮಾಡಿದ್ದಲ್ಲದೆ, ಅದನ್ನು ಎಫ್ಎಸ್ಎಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ವಿಧಿ ವಿಜ್ಞಾನ ತಂಡ ವರದಿಯು ಎಸ್ಐಟಿ ಅಧಿಕಾರಿಗಳ ಕೈಸೇರಿದ್ದು, ವಿಡಿಯೋ ನೈಜವಾಗಿದ್ದು ಯಾವುದೇ ತಿರುಚಿದ ವಿಡಿಯೋಗಳಲ್ಲ ಎಂದು ಹೇಳಿದೆ. ವಿಡಿಯೋಗಳು ಅಸಲಿಯಾಗಿದ್ದು, ಅದರಲ್ಲಿರುವ ವ್ಯಕ್ತಿ ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ ಎಂದು ಮೂಲಗಳು ಹೇಳಿವೆ.
ಹಾಸನದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಆರೋಪಿತ ವ್ಯಕ್ತಿಯ ಮುಖ ಕಾಣಿಸುತ್ತಿರಲಿಲ್ಲ. ಮಾಜಿ ಸಂಸದ ಪ್ರಜ್ವಲ್ ಸ್ವತಃ ಹಲವು ಮಹಿಳೆಯರೊಂದಿಗೆ ದೈಹಿಕ ಸಂಪರ್ಕ ನಡೆಸಿ ವಿಡಿಯೋ ಮಾಡಿಕೊಂಡಿದ್ದಾನೆಂದು ಆರೋಪಿಸಲಾಗಿತ್ತು. ವಿಡಿಯೋದಲ್ಲಿರುವ ವ್ಯಕ್ತಿ ಮತ್ತು ಬಂಧಿತ ಪ್ರಜ್ವಲ್ ರೇವಣ್ಣ ಅವರಿಗೂ ಸಾಮ್ಯತೆ ತೋರಿಸಬೇಕಾಗಿದೆ. ಪ್ರಕರಣದ ತನಿಖೆ ನಡೆದಿದ್ದು, ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Forensic science experts have reported that the videos of Prajwal, which went viral on the internet in connection with the case registered against former JDS MP Prajwal Revanna on the charge of raping women, are genuine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm