ಬ್ರೇಕಿಂಗ್ ನ್ಯೂಸ್
05-08-24 12:24 pm HK News Desk ಕರ್ನಾಟಕ
ರಾಮನಗರ, ಆ.05: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ನಡೆದಿದೆ.
ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ಎಂದು ತಿಳಿದುಬಂದಿದೆ. ಅವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು.
ಸ್ಥಳಕ್ಕೆ ತಿಮ್ಮೇಗೌಡ ಅವರ ಕುಟುಂಬಸ್ಥರು ಬಂದಿದ್ದಾರೆ. ಸ್ಥಳದಲ್ಲಿ ಸದ್ಯ ಯಾವುದೇ ಡೆತ್ ನೋಟ್ ದೊರೆತಿಲ್ಲ. ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಇತ್ತೀಚೆಗೆ ಪ್ರಕರಣವೊಂದು ದಾಖಲಾಗಿತ್ತು.
ಅಲ್ಲದೇ ಅತ್ತಿಬೆಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ಮಲಾಗಿದೆ. ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.
Bangalore CCB Police inspector Thimmegowda commits suicide by hanging to tree. He was working as CCB inspector in Bangalore. Recently Yadagiri PSI had died under suspicious way.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm