ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm