ಬ್ರೇಕಿಂಗ್ ನ್ಯೂಸ್
06-08-24 06:40 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.6: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
1979ರಲ್ಲಿ ಮೈಸೂರು ತಾಲೂಕು ವರುಣಾದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ಮೈಸೂರಿನವರೇ ಆದ ದೂರುದಾರ ಸ್ನೇಹಮಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವಿ ಮಾಡಿದ್ದಾರೆ.
ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬೃಹತ್ ಮೈಸೂರು ಚಲೋ ಪಾದಯಾತ್ರೆಯು ಮದ್ದೂರು ತಲುಪಿತು. ಬಿಜೆಪಿ ಸಹಸ್ರಾರು ಸಂಖ್ಯೆಯಲ್ಲಿ ತೆರಳುತ್ತಿರುವ ನಮ್ಮ ಯಾತ್ರೆಯನ್ನು ಸ್ವಾಗತಿಸಿದ ಸಾರ್ವಜನಿಕ ಬಂಧುಗಳ ಬೆಂಬಲ ದುರಾಡಳಿತ ಅಂತ್ಯಗೊಳಿಸುವ ಸಂಕಲ್ಪಕ್ಕೆ ಸಾಕ್ಷಿಯಾಯಿತು.#MysuruChalo #BJPJDSPadayatre #ScamSarkara #ಮೈಸೂರುಚಲೋ… pic.twitter.com/0YknU4iX8C
— Vijayendra Yediyurappa (@BYVijayendra) August 6, 2024
Another complaint has been filed against Karnataka Chief Minister Siddaramaiah in the office of Governor Thaawarchand Gehlot in connection with the de-notification of a land case. RTI activist Snehamayi Krishna has filed the complaint through a registered post.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm