ಬ್ರೇಕಿಂಗ್ ನ್ಯೂಸ್
10-08-24 11:19 am HK News Desk ಕರ್ನಾಟಕ
ಹಾಸನ, ಆಗಸ್ಟ್ 10: ಸಕಲೇಶಪುರ ಬಳಿಯ ರೈಲ್ವೇ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು ಮರಗಳ ಸಮೇತವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಮತ್ತೆ ಸ್ಥಗಿತಗೊಂಡಿದೆ.
ಮಣ್ಣು ಕುಸಿದಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪದ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ. ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರಕ್ಕೆ ತೊಡಕಾಗಿದೆ.
ಇದರಿಂದ ಮಧ್ಯರಾತ್ರಿ ಈ ದಾರಿಯಲ್ಲಿ ಬೆಂಗಳೂರು ತೆರಳುತ್ತಿದ್ದ ರೈಲುಗಳು ಸಕಲೇಶಪುರ, ಯಡಕುಮೇರಿ, ಶಿರಿಬಾಗಿಲು, ಆಲೂರು ಸೇರಿ ಆರು ಕಡೆ ಆರು ನಿಂತಿದ್ದವು. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ರೈಲುಗಳಲ್ಲಿ ಸಾವಿರಾರು ಪ್ರಯಾಣಿಕರು ಇದ್ದು ಪರ್ಯಾಯ ವಾಹನ ವ್ಯವಸ್ಥೆ ಮಾಡಲಾಗುತ್ತಿದೆ. ಮಣ್ಣು ತೆರವು ಕಾರ್ಯಾಚರಣೆ ಬೆಳಗ್ಗಿನ ವೇಳೆಗೆ ಆರಂಭಿಸಲಾಗಿದೆ.
A massive landslide occurred on the railway track near Ballupete in Sakleshpur Taluk, causing soil and trees to fall onto the tracks between kilometer markers 42 and 43. This incident has disrupted train services on the Hassan-Mangaluru route.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am