ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm