ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm