ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm