ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm