ಬ್ರೇಕಿಂಗ್ ನ್ಯೂಸ್
14-08-24 06:45 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.14: ರಾಮೇಶ್ವರ ಕೆಫೆ ಸ್ಫೋಟ ಮಾದರಿಯಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಸ್ಫೋಟ ಆಗಿದೆ. ಜೆಪಿ ನಗರದಲ್ಲಿರುವ ಉಡುಪಿ ಉಪಹಾರ ಹೊಟೇಲ್ ಬಳಿ ಘಟನೆ ನಡೆದಿದೆ. ರಾಮೇಶ್ವರಂ ಕೆಫೆಯಲ್ಲೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತಾದರೂ, ಬಳಿಕ ಭಯೋತ್ಪಾದಕ ಕೃತ್ಯ ಎನ್ನುವುದು ತಿಳಿದುಬಂದಿತ್ತು.
ಜೆಪಿ ನಗರದ ಮನೆಯೊಂದರಲ್ಲಿ ಸ್ಪೋಟ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಕುಕ್ಕರ್ ಬ್ಲಾಸ್ಟ್ ಆಗಿರುವುದೆಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಮೀರ್ ಮತ್ತು ಮೋಸಿನ್ ಎಂಬ ಇಬ್ಬರಿಗೆ ಗಾಯಗಳಾಗಿವೆ. ಸ್ಪೋಟದ ತೀವ್ರತೆಗೆ ಮನೆಯ ಮಾಡು, ಒಳಗಿದ್ದ ವಸ್ತುಗಳೆಲ್ಲ ಪುಡಿ ಪುಡಿಯಾಗಿ ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿ ಸುಟ್ಟ ವಯರ್ಗಳು ಪತ್ತೆಯಾಗಿದೆ. ಸ್ಫೋಟದ ತೀವ್ರತೆಗೆ ಕೊಠಡಿ ಸಂಪೂರ್ಣ ಛಿದ್ರವಾಗಿದೆ.

ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎನ್ಐಎ ಹಾಗೂ ಕೇಂದ್ರ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಘಟನೆ ನಡೆದಿರುವ ಸ್ಪೋಟದ ಬಗ್ಗೆ ಆತಂಕ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಯನ್ನು ಎನ್ಐಎ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.
ಎನ್ ಐ ಎ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದು, ಗಾಯಗೊಂಡ ಯುವಕರ ಪೂರ್ವಾಪರವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಯಾವ ಕೆಲಸ ಮಾಡುತ್ತಿದ್ದರು ಎನ್ನುವುದರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ಅದೇ ಮಾದರಿಯ ಬ್ಲಾಸ್ಟ್ ನಡೆದಿದೆಯಾ ಎನ್ನುವ ಅನುಮಾನ ಬಂದಿದೆ.
A powerful explosion near Main Udupi Upahar in JP Nagar, Bengaluru, has left two individuals seriously injured. The blast, which occurred around 10 a.m. on Monday, injured two young men, Samir and Mosin, both from Uttar Pradesh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm