ಬ್ರೇಕಿಂಗ್ ನ್ಯೂಸ್
14-08-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗರೂ ಆದ ದೊಡ್ಡ ಗಣೇಶ್ ಅವರು ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ದೊಡ್ಡ ಗಣೇಶ್ ಈ ಹಿಂದೆ ಐಸಿಸಿ ಡಿವಿಶನ್ 2 ಲೀಗ್ ಪಂದ್ಯಾಟಕ್ಕೆ ಪಪುವಾ ನ್ಯೂಗಿನಿ, ಕತಾರ್, ಡೆನ್ಮಾರ್ಕ್, ಜೆರ್ಸಿ ತಂಡಗಳಿಗೆ ಮುಖ್ಯ ಕೋಚ್ ಆಗಿ ತರಬೇತು ನೀಡಿದ್ದರು. ಇದೀಗ ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿದ್ದ ಲ್ಯಾಮೆಕ್ ಒನ್ಯಾಂಗೋ ಅವರ ಸ್ಥಾನಕ್ಕೆ ದೊಡ್ಡ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕೀನ್ಯಾ ತಂಡವನ್ನು ಮತ್ತೆ ಮೊದಲಿನ ರೀತಿ ಕ್ರಿಕೆಟಿನಲ್ಲಿ ಮುಂಚೂಣಿ ತಂಡವಾಗಿ ಬೆಳೆಸುತ್ತೇನೆ ಎಂದು ಗಣೇಶ್ ಹೇಳಿದ್ದಾರೆ.

1996ರಿಂದ 2011ರ ಅವಧಿಯಲ್ಲಿ ಕೀನ್ಯಾ ತಂಡ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. 2003ರಲ್ಲಿ ಸೆಮಿ ಫೈನಲ್ ಹಂತಕ್ಕೂ ಬಂದಿದ್ದು, ಕ್ರಿಕೆಟ್ ಶಿಶು ಈ ಹಂತಕ್ಕೇರಿದ್ದು ಎಲ್ಲರ ಹುಬ್ಬೇರುವಂತಾಗಿತ್ತು. 2011ರ ಬಳಿಕ ಅರ್ಹತಾ ಸುತ್ತಿನಲ್ಲೇ ಕೀನ್ಯಾ ತಂಡ ಹೊರಬಿದ್ದು ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯುವಂತಾಗಿತ್ತು. ಇದೇ ಮೊದಲ ಬಾರಿಗೆ ಕೀನ್ಯಾ ತಂಡಕ್ಕೆ ಭಾರತೀಯ ಕ್ರಿಕೆಟಿಗ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ.
Former Indian all-rounder Dodda Ganesh has been appointed head coach of Kenya's men's cricket team ahead of the Africa Qualifiers for the 2026 T20 World Cup.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm