ಬ್ರೇಕಿಂಗ್ ನ್ಯೂಸ್
14-08-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗರೂ ಆದ ದೊಡ್ಡ ಗಣೇಶ್ ಅವರು ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ದೊಡ್ಡ ಗಣೇಶ್ ಈ ಹಿಂದೆ ಐಸಿಸಿ ಡಿವಿಶನ್ 2 ಲೀಗ್ ಪಂದ್ಯಾಟಕ್ಕೆ ಪಪುವಾ ನ್ಯೂಗಿನಿ, ಕತಾರ್, ಡೆನ್ಮಾರ್ಕ್, ಜೆರ್ಸಿ ತಂಡಗಳಿಗೆ ಮುಖ್ಯ ಕೋಚ್ ಆಗಿ ತರಬೇತು ನೀಡಿದ್ದರು. ಇದೀಗ ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿದ್ದ ಲ್ಯಾಮೆಕ್ ಒನ್ಯಾಂಗೋ ಅವರ ಸ್ಥಾನಕ್ಕೆ ದೊಡ್ಡ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕೀನ್ಯಾ ತಂಡವನ್ನು ಮತ್ತೆ ಮೊದಲಿನ ರೀತಿ ಕ್ರಿಕೆಟಿನಲ್ಲಿ ಮುಂಚೂಣಿ ತಂಡವಾಗಿ ಬೆಳೆಸುತ್ತೇನೆ ಎಂದು ಗಣೇಶ್ ಹೇಳಿದ್ದಾರೆ.

1996ರಿಂದ 2011ರ ಅವಧಿಯಲ್ಲಿ ಕೀನ್ಯಾ ತಂಡ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. 2003ರಲ್ಲಿ ಸೆಮಿ ಫೈನಲ್ ಹಂತಕ್ಕೂ ಬಂದಿದ್ದು, ಕ್ರಿಕೆಟ್ ಶಿಶು ಈ ಹಂತಕ್ಕೇರಿದ್ದು ಎಲ್ಲರ ಹುಬ್ಬೇರುವಂತಾಗಿತ್ತು. 2011ರ ಬಳಿಕ ಅರ್ಹತಾ ಸುತ್ತಿನಲ್ಲೇ ಕೀನ್ಯಾ ತಂಡ ಹೊರಬಿದ್ದು ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯುವಂತಾಗಿತ್ತು. ಇದೇ ಮೊದಲ ಬಾರಿಗೆ ಕೀನ್ಯಾ ತಂಡಕ್ಕೆ ಭಾರತೀಯ ಕ್ರಿಕೆಟಿಗ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ.
Former Indian all-rounder Dodda Ganesh has been appointed head coach of Kenya's men's cricket team ahead of the Africa Qualifiers for the 2026 T20 World Cup.
02-01-26 01:58 pm
Bangalore Correspondent
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm