ಬ್ರೇಕಿಂಗ್ ನ್ಯೂಸ್
14-08-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 14: ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗರೂ ಆದ ದೊಡ್ಡ ಗಣೇಶ್ ಅವರು ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.
ದೊಡ್ಡ ಗಣೇಶ್ ಈ ಹಿಂದೆ ಐಸಿಸಿ ಡಿವಿಶನ್ 2 ಲೀಗ್ ಪಂದ್ಯಾಟಕ್ಕೆ ಪಪುವಾ ನ್ಯೂಗಿನಿ, ಕತಾರ್, ಡೆನ್ಮಾರ್ಕ್, ಜೆರ್ಸಿ ತಂಡಗಳಿಗೆ ಮುಖ್ಯ ಕೋಚ್ ಆಗಿ ತರಬೇತು ನೀಡಿದ್ದರು. ಇದೀಗ ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿದ್ದ ಲ್ಯಾಮೆಕ್ ಒನ್ಯಾಂಗೋ ಅವರ ಸ್ಥಾನಕ್ಕೆ ದೊಡ್ಡ ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಕೀನ್ಯಾ ತಂಡವನ್ನು ಮತ್ತೆ ಮೊದಲಿನ ರೀತಿ ಕ್ರಿಕೆಟಿನಲ್ಲಿ ಮುಂಚೂಣಿ ತಂಡವಾಗಿ ಬೆಳೆಸುತ್ತೇನೆ ಎಂದು ಗಣೇಶ್ ಹೇಳಿದ್ದಾರೆ.

1996ರಿಂದ 2011ರ ಅವಧಿಯಲ್ಲಿ ಕೀನ್ಯಾ ತಂಡ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿತ್ತು. 2003ರಲ್ಲಿ ಸೆಮಿ ಫೈನಲ್ ಹಂತಕ್ಕೂ ಬಂದಿದ್ದು, ಕ್ರಿಕೆಟ್ ಶಿಶು ಈ ಹಂತಕ್ಕೇರಿದ್ದು ಎಲ್ಲರ ಹುಬ್ಬೇರುವಂತಾಗಿತ್ತು. 2011ರ ಬಳಿಕ ಅರ್ಹತಾ ಸುತ್ತಿನಲ್ಲೇ ಕೀನ್ಯಾ ತಂಡ ಹೊರಬಿದ್ದು ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯುವಂತಾಗಿತ್ತು. ಇದೇ ಮೊದಲ ಬಾರಿಗೆ ಕೀನ್ಯಾ ತಂಡಕ್ಕೆ ಭಾರತೀಯ ಕ್ರಿಕೆಟಿಗ ಕೋಚ್ ಆಗಿ ಆಯ್ಕೆಗೊಂಡಿದ್ದಾರೆ.
Former Indian all-rounder Dodda Ganesh has been appointed head coach of Kenya's men's cricket team ahead of the Africa Qualifiers for the 2026 T20 World Cup.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm