ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm