ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm