ಬ್ರೇಕಿಂಗ್ ನ್ಯೂಸ್
21-08-24 12:26 pm Bangalore Correspondent ಕರ್ನಾಟಕ
ಬೆಂಗಳೂರು, ಆ.21: ಸೋಮವಾರ ರಾತ್ರಿ ನಗರದಲ್ಲಿ ತಮ್ಮ ಮಗುವಿನ ಜೊತೆ ತೆರಳುತ್ತಿದ್ದ ದಂಪತಿಯ ಕಾರಿನ ಮೇಲೆ ಕಲ್ಲು ಎತ್ತಿ ಹಾಕುವ ಮೂಲಕ ಯುವಕನೋರ್ವ ಪುಂಡಾಟ ನಡೆಸಿದ್ದಾನೆ.
ಪೊಲೀಸರ ಪ್ರಕಾರ, ಕೋರಮಂಗಲದ ಪಬ್ನಲ್ಲಿ ಬೌನ್ಸರ್ ಆಗಿರುವ 26 ವರ್ಷದ ನವೀನ್ ರೆಡ್ಡಿ ಎಂಬಾತ ಬೈಕ್ ನಲ್ಲಿ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದಾಂದಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದು ಇದನ್ನು ಕಂಡ ಕಾರಿನಲ್ಲಿ ಕುಳಿತ್ತಿದ್ದ ಮಗು ಮತ್ತು ಮಹಿಳೆ ಕಿರುಚಿಕೊಂಡಿದ್ದಾರೆ
ಅಷ್ಟಕ್ಕೆ ಸುಮ್ಮನಾಗದ ನವೀನ್ ಕಾರಿನ ಗಾಜು ಇಳಿಸುವಂತೆ ಕೂಗಾಡಿದ್ದಾನೆ. ಅದಕ್ಕೆ ಚಾಲಕ ಕಾರಿನಲ್ಲಿ ಮಗುವಿದೆ ಎಂದು ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ದಾಂದಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ರೆಡ್ಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಸವಾರ ಕಾರಿನ ವೈಪರ್ ಗೆ ಹಾನಿ ಮಾಡಿದ್ದು, ವಿಂಡ್ ಶೀಲ್ಡ್ ಒಡೆಯಲು ಯತ್ನಿಸಿದ್ದಾನೆ. ರಸ್ತೆಯಲ್ಲಿ ನಡೆದ ಗಲಾಟೆಯನ್ನು ಕಂಡ ದಾರಿಹೋಕರು ರೆಡ್ಡಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
Glass shattered, but so are his chances of roaming free—Road rage ends in handcuffs!#weserveweprotect pic.twitter.com/9icsVASuhC
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 21, 2024
Another scary incident took place in Bengaluru’s Sarjapur road where a miscreant harassed a couple inside the car and broke the glass of a car. The video took the internet by storm and Bengaluru police advised residents to call 112 in such emergency situations.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm