ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm