ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
12-04-26 09:05 pm
Mangaluru Staffer
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm