ಬ್ರೇಕಿಂಗ್ ನ್ಯೂಸ್
21-08-24 03:25 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 21: ಬಾಂಗ್ಲಾ ರೀತಿ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂಬ ಎಂ.ಎಲ್.ಸಿ. ಐವಾನ್ ಡಿಸೋಜಾ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಕಿಡಿಕಾರಿದ್ದಾರೆ. ಆತ ಐವಾನ್ ಡಿಸೋಜಾ ಅಲ್ಲಾ.. ಹೈವಾನ್ ಡಿಸೋಜಾ ಆಗಿದ್ದಾನೆ. ಕೂಡಲೇ ಆತನನ್ನು ಎಂ.ಎಲ್.ಸಿ. ಸ್ಥಾನದಿಂದ ಕಿತ್ತು ಬಿಸಾಕಬೇಕು ಎಂದು ಆಗ್ರಹಿಸಿದ್ದಾರೆ.
ಐವಾನ್ ಹೇಳಿಕೆಯಿಂದ ಇಡೀ ದೇಶ ತಲೆತಗ್ಗಿಸುವ ಸ್ಥಿತಿಯಾಗಿದೆ. ಯಾರು ಯಾರು ಈ ರೀತಿಯ ಹೇಳಿಕೆ ನೀಡಿದ್ದಾರೋ ಅವರೆಲ್ಲರೂ ರಾಷ್ಟ್ರದ್ರೋಹಿಗಳೇ. ಅವರೆಲ್ಲರ ಮೇಲೂ ಸುಮೊಟೋ ಕೇಸು ದಾಖಲಿಸಬೇಕು. ಕೃಷ್ಣ ಭೈರೇಗೌಡ ಏನೂ ಮೇಲಿಂದ ಕೆಳಗೆ ಬಂದಿಲ್ಲ. ಈ ರೀತಿಯ ಹೇಳಿಕೆ ನೀಡಿದವರೆಲ್ಲರೂ ದೇಶದ್ರೋಹಿಗಳೇ. ಬಾಂಗ್ಲಾದಲ್ಲಿ ಎಲ್ಲ ಸಮುದಾಯದವರ ಅತ್ಯಾಚಾರ, ಕೊಲೆ ಆದವು. ಇವರು ಯಾರನ್ನೊ ತೃಪ್ತಿಪಡಿಸಲು ಹೇಳಿಕೆ ನೀಡಿದ್ದಾರೆ. ಇದು ಗಾಂಧೀಜಿಗೆ ಅವಮಾನ ಮಾಡಿದಂತೆ.

ಇದು ದೇಶದ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದೆ. ಇದನ್ನು ಕಾಂಗ್ರೆಸ್ನ ಯಾವ ನಾಯಕರು ವಿರೋಧಿಸಿಲ್ಲ. ಐವಾನ್ ಡಿಸೋಜ ಅವರನ್ನು ಪರಿಷತ್ ಸದಸ್ಯ ಸ್ಥಾನದಿಂದ ಕಿತ್ತು ಹಾಕಬೇಕು. ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಕ್ರಾಂತಿ ಇತ್ತು, ಅತ್ಯಾಚಾರ ಇರಲಿಲ್ಲ. ಆಗ ಕೊಲೆಗಳೂ ಆಗುತ್ತಿರಲಿಲ್ಲ.
ಬಾಂಗ್ಲಾ ಪರ ಹೇಳಿಕೆ ಇಲ್ಲಿಯ ಮುಸಲ್ಮಾನರಿಗೆ ದಂಗೆ, ಅತ್ಯಾಚಾರ, ಕೊಲೆ ಮಾಡಲು ಪ್ರೋತ್ಸಾಹ ನೀಡಿದಂತೆ. ಇದಕ್ಕೆ ಬೆಂಬಲ ನೀಡಿದವರೆಲ್ಲರೂ ರಾಷ್ಟ್ರದ್ರೋಹಿಗಳು. ಹೈವಾನ್ ಡಿಸೋಜಾನನ್ನು ಮೊದಲು ಕಿತ್ತು ಬಿಸಾಕಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Mangalore Ivan dsouza remarks on provocative speech, Eshwarappa slams Ivan says he's anti national. Karnataka Congress leader Ivan D'Souza threatened Governor Thawar Chand Gehlot of facing a "Bangladesh-like fate" if he does not withdraw his order for probe against Chief Minister Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm