ಬ್ರೇಕಿಂಗ್ ನ್ಯೂಸ್
23-08-24 12:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.23: ಪತ್ನಿಯೊಬ್ಬಳು ತನ್ನ ಪತಿಯಿಂದ ಪ್ರತಿ ತಿಂಗಳಿಗೆ ಬರೋಬ್ಬರಿ 6.16 ಲಕ್ಷ ರೂ. ಜೀವನಾಂಶ ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಇಂತಹ ಪ್ರಸಂಗ ನಡೆದಿದ್ದು ಹೈಕೋರ್ಟ್ನಲ್ಲಿ.
ಜೀವನಾಂಶಕ್ಕೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆದಿದೆ. ಈ ವೇಳೆ ಪತ್ನಿ ಮಾಸಿಕವಾಗಿ 6.16 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಅಚ್ಚರಿ ವ್ಯಕ್ತಪಡಿಸಿದ ನ್ಯಾಯಪೀಠ, ತಿಂಗಳಿಗೆ ಅಷ್ಟೊಂದು ಹಣ ಖರ್ಚು ಮಾಡುತ್ತಾರಾ ಎಂದು ಪ್ರಶ್ನಿಸಿದೆ. ಆನ್ಲೈನ್ನಲ್ಲಿ ವಿಚಾರಣೆ ನಡೆದಿರುವುದರಿಂದ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಆಗುತ್ತಿದೆ.

ವಿಚಾರಣೆ ವೇಳೆ ಪತ್ನಿ ಪರ ವಕೀಲರು, ಅರ್ಜಿದಾರರಿಗೆ ಶೂ, ಡ್ರೆಸ್, ಬಳೆ ಇತ್ಯಾದಿಗಳಿಗೆ ತಿಂಗಳಿಗೆ 15,000 ರೂಪಾಯಿ ಮತ್ತು ಮನೆಯಲ್ಲಿ ಊಟಕ್ಕೆ 60,000 ರೂಪಾಯಿ ಬೇಕು, ಪ್ರತಿ ತಿಂಗಳು ಕಾನೂನು ಸಲಹೆಗಾರರಿಗೆ ನೀಡಲು 50 ಸಾವಿರ ರೂ. ಅಗತ್ಯವಿದೆ. ಜತೆಗೆ ಮಹಿಳೆಯ ಮೊಣಕಾಲು ನೋವು ಮತ್ತು ಫಿಸಿಯೋಥೆರಪಿ ಮತ್ತು ಇತರ ಔಷಧ ಮತ್ತು ವೈದ್ಯಕೀಯ ವೆಚ್ಚಕ್ಕಾಗಿ 4-5 ಲಕ್ಷ ರೂಪಾಯಿ ಅಗತ್ಯವಿದೆ. ಒಟ್ಟಾರೆಯಾಗಿ ಪತಿ ತಿಂಗಳಿಗೆ 6,16,300 ಜೀವನಾಂಶ ನೀಡಬೇಕು. ಆ ಕುರಿತು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಿದು ಓರ್ವ ವ್ಯಕ್ತಿಗೆ ಮಾಸಿಕವಾಗಿ ಇಷ್ಟು ಮೊತ್ತದ ಅನಿವಾರ್ಯತೆ ಇದೆಯೇ? ಅದೂ ತಿಂಗಳಿಗೆ 6,16,300 ರೂ. ಅಗತ್ಯವಿದೆಯೇ, ಯಾರಾದರೂ ಅಷ್ಟು ಹಣ ಖರ್ಚು ಮಾಡುತ್ತಾರೆಯೇ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲದೆ ಅಷ್ಟು ಹಣವನ್ನು ಖರ್ಚು ಮಾಡಲು ಬಯಸಿದರೆ ಆಕೆಯೇ ದುಡಿದು ಸಂಪಾದಿಸಬಹುದೇ ಹೊರತು, ಈ ರೀತಿ ಜೀವನಾಂಶ ಪಡೆಯುವುದರಿಂದ ಅಲ್ಲ ಎಂದು ಹೇಳಿದೆ.
KARNATAKA HIGH COURT :
— Deepika Narayan Bhardwaj (@DeepikaBhardwaj) August 21, 2024
Wife asking for 6,16,000 per month maintenance
4-5 Lacs per month for knee pain, physiotherapy
15000 per month for shoes dresses
60000 per month for food inside home
Few more thousands for dining outside home
JUDGE : ASK HER TO EARN 🤣 pic.twitter.com/G0LUpIaA33
A Karnataka High Court judge has taken strong exception to a woman seeking maintenance of over ₹6 lakh per month from her estranged husband. The judge said that if she wanted to spend that much money on herself, she better earn it.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm