ಬ್ರೇಕಿಂಗ್ ನ್ಯೂಸ್
24-08-24 10:46 pm HK News Desk ಕರ್ನಾಟಕ
ಧಾರವಾಡ, ಆ 24: ಅಲ್ತಾಫ್ ಎನ್ನುವ ವ್ಯಕ್ತಿ ಹಿಂದೂ ಯುವತಿ ಮೇಲೆ ಅತ್ಯಾಚಾರ ಮಾಡಿ ಆಕೆಯನ್ನು ಕೊಲೆ ಮಾಡಲೆಂದೇ ಆಕೆಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ನಾವು ಕಳೆದ 25 ವರ್ಷಗಳಿಂದ ಹೇಳುತ್ತಾ ಬಂದಿದ್ದೇವೆ. ಯೋಚನೆ ಮಾಡಿ ಪ್ರೀತಿ ಮಾಡಿ ಎಂದು, ನಿಮ್ಮ ಕಣ್ಣು ಇನ್ನೂ ತೆರೆದಿಲ್ಲ ಎಂದರೆ ಏನು ಹೇಳಬೇಕು? ಹಿಂದೂ ಯುವತಿಯನ್ನು ಆತ ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡಿದ್ದ. ನೇಹಾ ಘಟನೆಯಲ್ಲಿ 23 ಬಾರಿ ಚಾಕು ಹಾಕಲಾಗಿತ್ತು. ಇದೊಂದು ಲವ್ ಜಿಹಾದ್, ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿ ಮಾಡಿ ಮತಾಂತರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಕಾರ್ಕಳದಲ್ಲಿ ನಡೆದಿದ್ದು ಸಾಮೂಹಿಕ ಅತ್ಯಾಚಾರವಾಗಿದೆ. ಅಲ್ತಾಫ್ ಎಂಬಾತ ಅತ್ಯಂತ ಕ್ರೌರ್ಯವಾಗಿ ಯುವತಿಯನ್ನು ತನ್ನ ಸಹಚರರೊಂದಿಗೆ ಕರೆದುಕೊಂಡು ಹೋಗಿ ಯುವತಿಗೆ ಮತ್ತು ಬರುವ ಔಷಧಿ ಕೊಟ್ಟು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬ ಮಾಹಿತಿ ಇದೆ. ಅವನ ಜೊತೆ ಗೆಳೆಯರು ಇದ್ದರೂ ಎಂಬುದು ಬಹಿರಂಗವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.
ಇಷ್ಟಾದರೂ ಕೂಡ ಹಿಂದೂ ಹುಡುಗಿಯರಿಗೆ ಬುದ್ಧಿ ಬಂದಿಲ್ಲ ಎಂದರೆ ಹೇಗೆ? ಇನ್ನಾದರೂ ಪಾಠ ಕಲಿಯಿರಿ. ಮೌಲ್ವಿಗಳು ಇಂತಹ ಪ್ರಕರಣಗಳನ್ನು ತಡೆಯಬೇಕು. ರಾಜ್ಯದಲ್ಲಿ ಒಂದೇ ವಾರದಲ್ಲಿ 18 ಪ್ರಕರಣಗಳು ನಡೆದಿದ್ದು, ಪೊಲೀಸ್ ಇಲಾಖೆ ಇದನ್ನು ಮುಚ್ಚಿ ಹಾಕುವ ಕೆಲಸ ಮಾಡಬಾರದು. ಆ ಯುವತಿಗೆ ನ್ಯಾಯ ಸಿಗಬೇಕು. ಕಾರ್ಕಳದ ಮುಸ್ಲಿಂರಿಗೆ ಬಹಿಷ್ಕಾರ ಹಾಕಬೇಕು. ಕೋರ್ಟ್ ಕೂಡ ಈ ಬಗ್ಗೆ ಬೇಗ ನಿರ್ಧಾರ ತೆಗೆದುಕೊಳ್ಳಬೇಕು. ಯಾವ ವಕೀಲರು ಕೂಡ ಆ ಆರೋಪಿಗಳ ಪರ ವಕಾಲತ್ತು ವಹಿಸಬಾರದು ಎಂದು ಆಗ್ರಹಿಸಿದ್ದಾರೆ.
Karkala rape case, Pramod Muthalik slams at hindu girls says open eyes now.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm