ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm