ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm