ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm