ಬ್ರೇಕಿಂಗ್ ನ್ಯೂಸ್
26-08-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.26: ಕೊಲೆ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ನೀಡುತ್ತಿರುವ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ದರ್ಶನ ಆಂಡ್ ಗ್ಯಾಂಗ್ ಅನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ದರ್ಶನ್ ಮತ್ತು ಗ್ಯಾಂಗ್ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡೋ ಸಾಧ್ಯತೆಯಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ, ನಟ ದರ್ಶನ್ ಜೈಲಿನ ಆವರಣದಲ್ಲಿ ಚೇರ್ ಮೇಲೆ ಕುಳಿತು ಧಮ್ ಹೊಡೆಯುತ್ತಿರೋ ಪೋಟೋ ಮತ್ತು ವಿಡಿಯೋ ಕರೆಯಲ್ಲಿ ದರ್ಶನ ಮಾತಾಡ್ತಿರೋ ವಿಡಿಯೋ ಸದ್ಯ ಸರ್ಕಾರವನ್ನ ಮುಜುಗರಕ್ಕೆ ಸಿಲುಕಿಸಿದೆ. ಹೀಗಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್ ಆಂಡ್ ಗ್ಯಾಂಗ್ ಅನ್ನ ಅನ್ಯ ಜಿಲ್ಲೆ ಜೈಲಿಗೆ ಶಿಫ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ನಟ ದರ್ಶನ ಆಂಡ್ ಗ್ಯಾಂಗ್ ಅನ್ನ ಶಿಫ್ಟ್ ಮಾಡೋ ಚರ್ಚೆ ಆರಂಭವಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೈಲು ಡಿಜಿ ಮಾಲಿನಿ ಕೃಷ್ಣಮೂರ್ತಿಗೆ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಜೈಲು ಡಿಜಿ ಮಾಲೀನಿ ಕೃಷ್ಣಮೂರ್ತಿ ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲು ಸೇರಿ ರಾಜ್ಯದ ಪ್ರಮುಖ ಜೈಲುಗಳ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಂಡಿದ್ದಾರೆ.
ಈಗಾಗಲೇ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಭೂಗತ ಪಾತಕಿ ಬನ್ನಂಜೆ ರಾಜಾ, ದಂಡುಪಾಳ್ಯ ಗ್ಯಾಂಗ್, ವೀರಪ್ಪನ್ ಸಹಚರರು, ಸೈನೈಡ್ ಮಲ್ಲಿಕಾ, ಬಳ್ಳಾರಿ ನಾಗ, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ ಹಲವು ಕುಖ್ಯಾತರು ಸೆರೆವಾಸ ಅನುಭವಿಸಿದ ಹಿನ್ನೆಲೆ ಹೊಂದಿದೆ. ಮರಣದಂಡನೆ ಶಿಕ್ಷೆಗೆ ಗುರಿಯಾದ ಕೈದಿಗಳು ಹಿಂಡಲಗಾ ಜೈಲಿನಲ್ಲಿ ಸೆರೆವಾಸದಲ್ಲಿದ್ದಾರೆ. ಹಿಂಡಲಗಾ ಜೈಲಿಗೆ ದರ್ಶನ್ ಅಥವಾ ಗ್ಯಾಂಗ್ ಶಿಪ್ಟ್ ಮಾಡಿದ್ರೇ ಆಗುವ ಪರಿಣಾಮಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.
Chances of actor Darshan getting shifted to Belagavi jail after photo went viral.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm