ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm