ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm