ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm