ಬ್ರೇಕಿಂಗ್ ನ್ಯೂಸ್
02-09-24 08:53 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಮುಂದುವರಿದಿದ್ದು ಮತ್ತೆ ಸೆ.9ಕ್ಕೆ ಮುಂದೂಡಿಕೆಯಾಗಿದೆ.
ಸೆಪ್ಟೆಂಬರ್ 2ರ ಸೋಮವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎರಡೂ ಕಡೆಯ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ ಜಿ ರಾಘವನ್ ವಾದ ಮಂಡಿಸಿದ್ದಾರೆ. “ಮುಖ್ಯಮಂತ್ರಿ ವಿರುದ್ಧ ಸಣ್ಣ ಪ್ರಮಾಣದ ಅನುಮಾನಗಳಿದ್ದರೂ ತನಿಖೆಗೆ ಅನುಮತಿಸಬೇಕು. ಅದನ್ನು ಕಡೆಗಣಿಸಬಾರದು” ಎಂದು ನ್ಯಾಯಮೂರ್ತಿ ಬಳಿ ಮನವಿ ಮಾಡಿದ್ದಾರೆ.

“1998-99ರ ನಡುವೆ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿಯಾಗಿದ್ದರು. 2004-05ರ ಅವಧಿಯಲ್ಲಿ ಮತ್ತೆ ಡಿಸಿಎಂ ಆಗಿದ್ದರು. 2013-18ರ ಅವಧಿಯಲ್ಲಿ ಸಿಎಂ ಆಗಿದ್ದರು. ಈಗ ಮತ್ತೆ 2023ರಿಂದ ಸಿಎಂ ಆಗಿದ್ದಾರೆ. ಇಷ್ಟು ಸಮಯದವರೆಗೂ ಮೈಸೂರಿನ ತನ್ನ ಹೆಸರಲ್ಲಿ ಸೈಟ್ ಪಡೆದಿರುವುದು ಸಿದ್ದರಾಮಯ್ಯ ಗಮನಕ್ಕೆ ಬಂದಿಲ್ಲವೇ” ಎಂದು ಕೆ.ಜಿ ರಾಘವನ್ ಪ್ರಶ್ನಿಸಿದ್ದಾರೆ.
ವಿಚಾರಣೆಯನ್ನು ಸೆಪ್ಟೆಂಬರ್ 9ರ ಮಧ್ಯಾಹ್ನ 2:30 ಗಂಟೆಗೆ ಮುಂದೂಡಿದ ಪೀಠವು, ಸೆಪ್ಟೆಂಬರ್ 12ರ ಒಳಗಾಗಿ ಪ್ರಕರಣದ ವಾದ ಮುಗಿಯಬೇಕು. ಇನ್ನಷ್ಟು ವಿಳಂಬ ಸರಿಯಲ್ಲ ಎಂದು ತಿಳಿಸಿದೆ.
The Karnataka High Court on Monday extended till September nine the interim stay on trial court proceedings against Chief Minister Siddaramaiah in connection with the alleged Mysuru Urban Development Authority (MUDA) case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm