ಬ್ರೇಕಿಂಗ್ ನ್ಯೂಸ್
02-09-24 09:26 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಪ್ರತಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ರಾಜ್ಯಪಾಲರ ನಡುವೆ ಘರ್ಷಣೆ ಹೆಚ್ಚುತ್ತಿದ್ದು, ಹೀಗಾಗಿ ರಾಜ್ಯಪಾಲರ ಹುದ್ದೆಯನ್ನೇ ರದ್ದುಗೊಳಿಸಬೇಕು ಅಥವಾ ರಾಜಕೀಯದಲ್ಲಿ ಇಲ್ಲದ ವ್ಯಕ್ತಿಯನ್ನು ಒಮ್ಮತದಿಂದ ಆ ಸ್ಥಾನಕ್ಕೆ ನೇಮಿಸುವಂತೆ ಆಗಬೇಕು ಎಂದು ಹಿರಿಯ ವಕೀಲ, ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಒತ್ತಾಯ ಮಾಡಿದ್ದಾರೆ.
ಕಳೆದ ವಾರ ತೆಲಂಗಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸಿಂಘ್ವಿ, ಸಂಸತ್ತಿನ ಉಭಯ ಸದನಗಳಲ್ಲಿ ಸಭಾಧ್ಯಕ್ಷರು ಮತ್ತು ಪ್ರತಿಪಕ್ಷಗಳ ನಡುವಿನ ಪುನರಾವರ್ತಿತ ಘರ್ಷಣೆಯನ್ನು ಉಲ್ಲೇಖಿಸಿದ್ದಾರೆ. ಸಭಾಧ್ಯಕ್ಷರು ಪಕ್ಷಪಾತಿಯಲ್ಲ ಎಂದು ಖಚಿತಪಡಿಸಿಕೊಳ್ಳಲು ಆ ಹುದ್ದೆ ನೇಮಕದಲ್ಲಿ ಸುಧಾರಣೆ ತರಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನಾಲ್ಕು ಬಾರಿಯ ಸಂಸದ ಸಿಂಘ್ವಿ, ಈ ಸರ್ಕಾರದ ಅತ್ಯಂತ ದೊಡ್ಡ ವೈಫಲ್ಯವೆಂದರೆ ಅದು ಪ್ರತಿ ಸಂಸ್ಥೆಯನ್ನು "ಅವಮಾನ, ಅಪಮೌಲ್ಯಗೊಳಿಸುತ್ತಿದೆ ಮತ್ತು ಕುಗ್ಗಿಸುತ್ತಿದೆ. ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡಿರುವ ಹಲವಾರು ನಿದರ್ಶನಗಳಿವೆ" ಎಂದಿದ್ದಾರೆ.
ಹೀಗಾಗಿ ರಾಜ್ಯಪಾಲರ ಹುದ್ದೆಯನ್ನು ರದ್ದುಪಡಿಸಬೇಕು ಅಥವಾ ಒಮ್ಮತದ ಮೂಲಕ ಕ್ಷುಲ್ಲಕ ರಾಜಕೀಯಕ್ಕೆ ಬಾರದ ವ್ಯಕ್ತಿಯನ್ನು ನೇಮಿಸಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದಾರೆ.
Amid growing instances of run-ins between governors and opposition-ruled state governments, senior Congress leader Abhishek Singhvi on Monday said the governor's post should either be abolished or a person of stature who is not into petty politics be appointed by consensus.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm