ಬ್ರೇಕಿಂಗ್ ನ್ಯೂಸ್
09-12-20 05:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9: ಭಾರತ್ ಬಂದ್, ಕರ್ನಾಟಕ ಬಂದ್ ಮುಗೀತು. ಈಗ ಸಾರಿಗೆ ನೌಕರರು ಪ್ರತಿಭಟನೆಗೆ ಇಳಿದಿದ್ದಾರೆ. ಕಳೆದ ಎರಡು ದಿನಗಳ ಬಂದ್ ನಿಂದಾಗಿ ಸಾರಿಗೆ ಬಸ್ಸುಗಳ ಬಿಸಿ ಜನರಿಗೆ ಮುಟ್ಟಿರದೇ ಇದ್ದರೂ, ನಾಳೆಯ ಸಾರಿಗೆ ನೌಕರರ ಪ್ರತಿಭಟನೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಲಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ತಮ್ಮನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಬೃಹತ್ ಜಾಥಾ ನಡೆಸಲಿದ್ದಾರೆ.
ಡಿ.10ರಂದು ಬೆಳಗ್ಗೆ 10 ಗಂಟೆಗೆ ಸಾರಿಗೆ ನೌಕರರು ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಹೊರಡಲಿದ್ದು, ವಿಧಾನಸೌಧದ ವರೆಗೆ ಸಾಗಲಿದ್ದಾರೆ. ಜಾಥಾದಲ್ಲಿ ರಾಜ್ಯದ ಒಂದೂವರೆ ಲಕ್ಷ ಮಂದಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು, ಇಷ್ಟೂ ಜನ ಸಿಬಂದಿ ಬಸ್ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದರೆ ಮುಷ್ಕರದ ಬಿಸಿ ಇಡೀ ರಾಜ್ಯಕ್ಕೆ ತಟ್ಟುವ ಸಾಧ್ಯತೆಯಿದೆ. ಸಾರಿಗೆ ಸಂಚಾರದಲ್ಲಿ ಭಾರೀ ಪ್ರಮಾಣದ ವ್ಯತ್ಯಯ ಆಗಲಿದೆ.


ಈ ಮಧ್ಯೆ ಹೇಳಿಕೆ ನೀಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾರಿಗೆ ನೌಕರರ ವೇತನವನ್ನು ನವೆಂಬರ್ ತಿಂಗಳ ವರೆಗೂ ಪೂರ್ತಿಯಾಗಿ ನೀಡಲಾಗಿದೆ. ಸದ್ಯಕ್ಕೆ ಕೊರೊನಾ ಸಂಕಷ್ಟ ಇರುವುದರಿಂದ ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಪ್ರಸ್ತಾಪ ಇಲ್ಲ. ಸದ್ಯಕ್ಕೆ ಹಣಕಾಸು ಸಮಸ್ಯೆ ಇದೆ. ಅಲ್ಲದೆ, ಸಾರಿಗೆ ನೌಕರರ ಈ ಬೇಡಿಕೆ ಪರಿಗಣಿಸಿದರೆ ಇತರೇ ನಿಗಮಗಳ ನೌಕರರು ಅದೇ ಬೇಡಿಕೆ ಮುಂದಿಡುತ್ತಾರೆ. ಇದರಿಂದಾಗಿ ಇದನ್ನು ಸದ್ಯಕ್ಕೆ ಮಾನ್ಯ ಮಾಡುವ ಸ್ಥಿತಿಯಲ್ಲಿ ಸರಕಾರ ಇಲ್ಲ ಎಂದು ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm