ಬ್ರೇಕಿಂಗ್ ನ್ಯೂಸ್
06-09-24 03:25 pm Bangalore Correspondent ಕರ್ನಾಟಕ
ಬೆಂಗಳೂರು, ಸೆ 06: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಮೋಹನ್ ಕುಮಾರ್ ಮೃತ ದುರ್ದೈವಿ.
ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್, ಅಡಕಮಾರನಹಳ್ಳಿಯ ಕೃಷ್ಣಪ್ಪ ವಿರುದ್ದ ಎಫ್ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 3ರಂದು ಅಡಕಮಾರನಹಳ್ಳಿ ಗೋಡೌನ್ವೊಂದರಲ್ಲಿ ಬಳಿ ಮನದ ಕಡಲು ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. 30 ಅಡಿ ಎತ್ತರದ ಅಲ್ಯೂಮಿನಿಯಂ ರೋಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ. ಇದೇ ವೇಳೆ ಲೈಟ್ ಮ್ಯಾನ್ ಏಕಾಏಕಿ ಕೆಳಗಡೆ ಬಿದ್ದಿದ್ದಾನೆ. ಪರಿಣಾಮ ಮೋಹನ್ ಕುಮಾರ್ ತಲೆಗೆ ಗಂಭೀರ ಪೆಟ್ಟಾಗಿದೆ. ಆ ಕೂಡಲೇ ಆತನನ್ನು ಗೋರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಹೀಗಾಗಿ ಲೈಟ್ ಮ್ಯಾನ್ ಸಹೋದರ ಶಿವರಾಜ್ ದೂರಿನನ್ವಯ ಮಾದನಾಯಕನಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
after a light boy died from a 30-foot ladder during the shooting of the movie Manada Kadalu on Thursday. PauseUnmute Loaded: 4.40% Fullscreen Shivaraj, 30, a native of Tumakuru district's Koratagere, died during the incident that occurred near VRL Arena on Bengaluru's northern outskirts.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm